ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 267 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4063 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಸದ್ಯ ಗುಣಮುಖರಾದವರನ್ನು ಹೊರತು ಪಡಿಸಿ ಸಕ್ರೀಯ ಪ್ರಕರಣಗಳು ಒಟ್ಟು 2494 ಆಗಿದೆ. ಇಂದು ಗುಣಮುಖರಾಗಿ 111 ಜನ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 1514 ಜನ ಬಿಡುಗಡೆ ಹೊಂದಿದಂತಾಗಿದೆ. ಕೊರೊನಾ ಸೋಂಕಿನಿಂದ ಒಟ್ಟು ರಾಜ್ಯದಲ್ಲಿ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 250 ಕೇಸ್ ಗಳು ಅಂತರಾಜ್ಯ ಪ್ರಯಾಣದಿಂದ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ. ಇಂದು ಕಲಬುರಗಿಯಲ್ಲಿ 105 ಹಾಗೂ ಉಡುಪಿಯಲ್ಲಿ 62 ಸೋಂಕಿತರು ಪತ್ತೆಯಾಗಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

          ಬೆಂಗಳೂರು ನಗರ – 20

          ಯಾದಗಿರಿ – 09

          ಕಲಬುರಗಿ – 105

          ಮಂಡ್ಯ – 13

          ರಾಯಚೂರು – 35

          ಉಡುಪಿ – 62

          ದಾವಣಗೆರೆ -03

          ವಿಜಯಪುರ-06

          ಕೋಲಾರ-02

          ಧಾರವಾಡ- 01

          ಬೆಂಗಳೂರು ಗ್ರಾಮೀಣ-01

          ಬಾಗಲಕೊಟೆ-02

          ಹಾಸನ – 01

ಶಿವಮೊಗ್ಗ -02

ಮೈಸೂರು-02

ಬಳ್ಳಾರಿ-01

ದಕ್ಷಿಣ ಕನ್ನಡ -02

Leave a Reply

Your email address will not be published. Required fields are marked *

You May Also Like

ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ – ಸರ್ಕಾರ!

ನವದೆಹಲಿ: ಕೇಂದ್ರ ಸರ್ಕಾರದ ನೂತನ ಲಾಕ್ಡೌನ್ ಮಾರ್ಗಸೂಚಿ ಪ್ರಕಟಿಸಿದ್ದು, ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ…

ಬಿರೇನ್ ಸಿಂಗ್ ಮಣಿಪುರ ಸಿಎಂ ಆಗಿ ಅವಿರೋಧವಾಗಿ ಆಯ್ಕೆ

ಉತ್ತರಪ್ರಭ ಸುದ್ದಿಮಣಿಪುರ: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಣಿಪುರದ ಹಂಗಾಮಿ ಸಿಎಂ ಎನ್ ಬಿರೇನ್ ಸಿಂಗ್…

ಪ್ರಜಾ ಪ್ರಭುತ್ವ ಭದ್ರ ತಳಹದಿ ಡಾ ಬಿ ಆರ್ ಅಂಬೇಡ್ಕರವರು ರಚಿಸಿದ ಸಂವಿಧಾನ : ಸಂತೋಷ ಪಾಟೀಲ.

ಉತ್ತರ ಪ್ರಭ ಸುದ್ದಿರೋಣ : ತಾಲೂಕಾ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತದವತಿಯಿಂದ 73 ನೇ ಗಣರಾಜ್ಯೋತ್ಸವದ…

ಆರೋಗ್ಯ ಸಚಿವರಿಂದಲೇ ಲಾಕ್ ಡೌನ್ ಉಲ್ಲಂಘನೆ: ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ…?

ಕೋರೋನಾ ಲಾಕ್ ಡೌನ್ ನಡುವೆಯೇ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರೇ ಲಾಕ್ ಡೌನ್ ಉಲ್ಲಂಘನೆ ಆರೋಪಕ್ಕೆ ಗುರಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ತಾವು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನೂರಾರು ಜನರು ಸೇರಿ ಸಚಿವ ಶ್ರೀರಾಮುಲು ಅವರಿಗೆ ಹೂಮಳೆ ಗೈದಿದ್ದಾರೆ.