ಹಾವೇರಿ: ರಾಜ್ಯದಲ್ಲಿ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜರುಗಲಿವೆ. ಆದರೆ, ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಶನಿವಾರ ಹನ್ನೆರಡು ಜನರಿಗೆ ಕೊರೊನಾ ಪತ್ತೆಯಾಗಿದೆ. ಶಿಗ್ಗಾಂವಿ ಪಟ್ಟಣದಲ್ಲಿ 12 ಜನರಲ್ಲಿ ಸೋಂಕು ಕಂಡು ಬಂದಿದೆ. ಬಂದವರಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಕೂಡ ಇದ್ದಾಳೆ. ಸದ್ಯ ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

62 ವರ್ಷದ ವೃದ್ಧೆ (ರೋಗಿ-6252) ಮತ್ತು ವೃದ್ಧೆಯ 46 ವರ್ಷದ (ರೋಗಿ-6832) ಸಂಪರ್ಕದಲ್ಲಿದ್ದ ಅದೇ ಓಣಿಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ ಸೋಂಕು ಧೃಡಪಟ್ಟಿದೆ.
[6/21, 10:28 AM

Leave a Reply

Your email address will not be published. Required fields are marked *

You May Also Like

ಗ್ರಾಪಂ ಚುನಾವಣೆ ನಾಳೆ ಚಿಹ್ನೆ ಹಂಚಿಕೆ : ಅಭ್ಯರ್ಥಿಗಳಿಗೆ ಚಿನ್ಹೆ ಹಂಚಿಕೆ ಕ್ರಮ ಹೇಗಿರುತ್ತೆ ಇಲ್ಲಿದೆ ಮಾಹಿತಿ

ಗ್ರಾಮ ಪಂಚಾಯತ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಉಮೇದುವಾರಿಕೆ ಹಿಂಪಡೆಯಲು ನೀಡಿದ ಸಮಯಾವಕಾಶ ಮುಗಿದ ನಂತರ ಸ್ಪರ್ಧೆ ಇರುವ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳಿಗೆ ಅವರ ಸಮ್ಮುಖದಲ್ಲಿ ಚುನಾವನಾ ಆಯೋಗದ ನಿಯಮಾನುಸಾರ ಡಿ.14 ರಂದು ಚುನಾವಣಾಧಿಕಾರಿಗಳು ಚುನಾವಣಾ ಚಿಹ್ನೆಗಳನ್ನು ಹಂಚಿಕೆ ಮಾಡುತ್ತಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ತಿಳಿಸಿದ್ದಾರೆ.

ರೋಣ ತಾಲೂಕಿನಲ್ಲಿ ವಿಸ್ಟೇನ್ ಕಂಪನಿ ಕಾರ್ಯಕ್ಕೆ ಮೆಚ್ಚುಗೆ

ವಿಸ್ಟೇನ್ ಟೆಕ್ನಿಕಲ್ ಆಂಡ್ ಸರ್ವಿಸಸ್ ಸೆಂಟರ್ ಪ್ರೈವೇಟ್ ಲಿಮಿಟೆಡ್ ಇಂಡಿಯಾ ವತಿಯಿಂದ ಶನಿವಾರ ತಾಲೂಕು ಮಾಡಲಗೇರಿ ಗ್ರಾಮದಲ್ಲಿ ಜಿಲ್ಲೆಯ 25 ಜನರಿಗ ಕೃತಕ ಕಾಲು, ಕೃತಕ ಕೈ, ವೀಲ್ ಚೇರ್, ವಾಕಿಂಗ್ ಸ್ಟಾಂಡ್, ವಾಕಿಂಗ್ ಸ್ಟಿಕ್, ಕಾಲಿಪರ್, ಶೂಸ್, ನೀ ಕ್ಯಾಪ್ ಇತ್ಯಾದಿ ಸಾಮಗ್ರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು.

ಶಾರ್ಟ್ ಸರ್ಕ್ಯೂಟ್: ಭಾರತ್ ಗ್ಯಾಸ್ ವಿತರಣಾ ಕಚೇರಿಯಲ್ಲಿ ಬೆಂಕಿ!

ಶಾರ್ಟ್ ಸರ್ಕ್ಯೂಟ್ ನಿಂದ ಗ್ಯಾಸ್ ಕಚೇರಿಗೆ ಬೆಂಕಿ ಬಿದ್ದ ಘಟನೆ ಗದಗ ನಗರದಲ್ಲಿ ನಡೆದಿದೆ. ಇಲ್ಲಿನ ಭಾರತ್ ಗ್ಯಾಸ್ ಆಫೀಸಿಗೆ ಬೆಂಕಿ ಬಿದ್ದಿದ್ದು,ಯಾವುದೇ ಪ್ರಾಣ ಹಾನಿ ಸಂಭವಿಸದೇ ಭಾರಿ ಅನಾಹುತ ತಪ್ಪಿದಂತಾಗಿದೆ.

ಲಾಕ್ ಡೌನ್ ಅವಧಿ ಮುಗಿಯುವವರೆಗೂ ವಿಮಾನ-ರೈಲು ಸೇವೆ ರದ್ದು

ನವದೆಹಲಿ : ಲಾಕ್ ಡೌನ್ ಮೇ. 17ರ ವರೆಗೆ ಮುಂದುವರೆದ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರುವುಗೊಳ್ಳುವವರೆಗೂ…