ಗದಗ: ಸರ್ಕಾರಕ್ಕೆ ಎರಡನೇ ಅಲೆಯ ಬಗ್ಗೆಯೇ ಇನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಂಥದ್ರಲ್ಲಿ ಮೂರನೇ ಅಲೆಯ ಬಗ್ಗೆ ಏನು ಸಿದ್ಧತೆ ಮಾಡಿಕೊಂಡಿಲ್ಲ. ಹಾವೇರಿ ಜಿಲ್ಲೆಯಲ್ಲಿ 721 ಮಕ್ಕಳಿಗೆ ಪಾಸಿಟಿವ್ ದೃಢಪಟ್ಟಿದೆ. ಆದರೆ ಈವರೆಗೆ ಸರ್ಕಾರದಿಂದ ಮಕ್ಕಳಿಗಾಗಿ ಚಿಕಿತ್ಸೆಯ ಪ್ರೊಟೊಕಾಲ್ ಬಂದಿಲ್ಲ ಎಂದು ಶಾಸಕ ಎಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿದರು.
ಗದಗನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸಾವು ಬಹುದೊಡ್ಡ ಭಾವನಾತ್ಮಕ ವಿಚಾರ. ಕುಟುಂಬದಲ್ಲಿ ಅಥವಾ ಸಮೀಪದವರು ಸಾವನ್ನಪ್ಪಿದಾಗ ಮಾತ್ರ ಸಾವಿನ ನೋವು ಗೊತ್ತಾಗುತ್ತದೆ. ಹೀಗಾಗಿ ಅಂಕಿ ಸಂಖ್ಯೆ ಮೂಲಕ ಸಾವಿನ ವಿಚಾರವನ್ನು ಪರಿಗಣಿಸುವುದು ಸೂಕ್ತ ಅಲ್ಲ. ಇನ್ನು ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಾದ್ಯಮದವರು ಕೇಳಿಗೆ ಪ್ರಶ್ನೆಗೆ ಲಾಕ್ ಡೌನ್ ಮುಂದುವರಿಕೆ ವಿಚಾರದ ಬಗ್ಗೆ ಸರ್ಕಾರ ನಮ್ಮ ಅಭಿಪ್ರಾಯ ಕೇಳಿದಾಗ ಸೂಕ್ತ ಸಲಹೆ ನೀಡುತ್ತೇವೆ ಎಂದು ಪ್ರತಿಕ್ರಿಯಿಸಿದರು.

Leave a Reply

Your email address will not be published. Required fields are marked *

You May Also Like

ಆಡಳಿತ ಅನುಮತಿ ನೀಡಲಿ, ಬಿಡಲಿ ನಾವು ಟಿಪ್ಪು ಜಯಂತಿ ಆಚರಣೆ ಸಿದ್ಧ: ಶರೀಫ ಬಿಳೆಯಲಿ

ಟಿಪ್ಪು ಜಯಂತಿ ಆಚರಿಸುವ ಮೂಲಕ ಅವರ ಸಾಧನೆ, ರಾಜಕೀಯ ನಿಲುವುಗಳು, ದೇಶಪ್ರೇಮವನ್ನು ಇಂದಿನ ಯುವ ಸಮುದಾಯಕ್ಕೆ ಸಾರಬೇಕು ಎಂದು ದಲಿತ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಹೋರಾಟ ಸಮಿತಿಯ ಮುಖಂಡ ಶರೀಫ್ ಬಿಳೆಯಲಿ ಹೇಳಿದರು.

ಯಲಗೂರ ಶಕ್ತಿಮಾನಗೆ ಭಕ್ತರ ಭಕ್ತಿಮಾನ ಸಮರ್ಪಣೆ- ಕಾತಿ೯ಕೋತ್ಸವ ಸಂಭ್ರಮ ಏಳೂರು ಒಡೆಯನ ಸನ್ನಿಧಿಯಲ್ಲಿ ಭಕ್ತಿ ಪರಾಕಾಷ್ಠೆ – ಮಿಂದೆದ್ದ ಜನಸಾಗರ

ಸಚಿತ್ರ ವರದಿ: ಗುಲಾಬಚಂದ ಆರ್. ಜಾಧವಆಲಮಟ್ಟಿ : ಕೃಷ್ಣೆಯ ತೀರದ ಪ್ರಾಕೃತಿಕ ಪರಿಮಳದ ಹಸಿನೆಲದ ಸುವಾಸನೆಯಲ್ಲಿ…

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು 12 ವಾರ್ಡನಲ್ಲ ಬಿಜೆಪಿ

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು…

ನಿಮ್ಮ ಜಿಲ್ಲೆ ಯಾವ ಝೋನ್ ನಲ್ಲಿದೆ ಅಂತ ತಿಳಿದುಕೊಳ್ಳಿ

ಮೇ.3ರ ನಂತರ ರಾಜ್ಯದ 6 ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳನ್ನು ಗ್ರೀನ್ ಹಾಗೂ ಯಲ್ಲೋ ಝೋನ್ ಗಳಾಗಿ ವಿಂಗಡಿಸಲಾಗಿದೆ. ರೆಡ್ ಮತ್ತು ಯಲ್ಲೋ ಝೋನ್ ಗಳಲ್ಲಿ ಮೇ.3ರ ನಂತರ ಲಾಕ್ ಡೌನ್ ಸ್ವಲ್ಪ ಸಡಿಲಗೊಳ್ಳುವ ಸಾದ್ಯತೆ ಇದೆ. ಯಾವ ಜಿಲ್ಲೆ ಯಾವ ಝೋನ್ ನಲ್ಲಿದೆ ಎನ್ನುವ ಮಾಹಿತಿ ಇಲ್ಲಿದೆ..