ಮುಳಗುಂದ : ದಲಿತ ಸಾಹಿತ್ಯ ಪರಿಷತ್ತು ಗದಗ ತಾಲೂಕ ಘಟಕದ ವತಿಯಿಂದ ಸಾವಿತ್ರಿಬಾಯಿ ಪುಲೆ ಅವರ 191ನೇ ಜಯಂತಿ ಅಂಗವಾಗಿ ಆದರ್ಶ ಶಿಕ್ಷಕಿ ಪ್ರಶಸ್ತಿ ಪುರಸ್ಕ್ರತರಾದ ಶಿಕ್ಷಕಿ ಸುನಂದಾ ಮಡ್ಡಿಕಾರ ಅವರಿಗೆ ನಿಜಶರಣ ಅಂಬಿಗರ ಚೌಡಯ್ಯ ವಿವಿಧೋದ್ದೇಶಗಳ ಸಂಘದ ವತಿಯಿಂದ ಸನ್ಮಾನಿಸಿದರು.


ಈ ಸಂದರ್ಭದಲ್ಲಿ ಶಿಕ್ಷಕ ಪಿ.ಎಸ್.ಮರಿದೇವರಮಠ,ಸಂಘದ ಅಧ್ಯಕ್ಷ ನಾಗರಾಜ ಬಾರಕೇರ,ಶಂಕ್ರಪ್ಪ ಧರ್ಮಣ್ಣವರ,ಮಹಾಂತೇಶ ವಡ್ನಿಕೊಪ್ಪ,ಯಲ್ಲಪ್ಪ ಮೊಕಾಶಿ,ಮಹಾಂತಪ್ಪ ದಿವಟರ,ಬಸವರಾಜ ಮೊಕಾಶಿ,ಶೇಖಪ್ಪ ಸುಣಗಾರ,ಬಸಪ್ಪ ಸುಣಗಾರ,ಮಹಾಂತೇಶ ಸುಣಗಾರ,ಮಂಜುನಾಥ ತೋಟದ,ಸುರೇಶ ಸುಣಗಾರ,ನಾಗರಾಜ ಕಟ್ಟಿಮನಿ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11923…

ರಾಜ್ಯದಲ್ಲಿ ಮತ್ತೊಮ್ಮೆ ರೈತರಿಂದ ಬಂದ್ ಕರೆ

ಬೆಂಗಳೂರು: ಡಿ.5 ರಂದಷ್ಟೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆ ನೀಡಿದ ಬಂದ್ ಕರೆ ಬೆನ್ನಲ್ಲೆ, ಡಿ.8 ಕ್ಕೆ ರೈತಪರ ಸಂಘಟನೆಗಳು ರಾಜ್ಯ ಬಂದ್ ಕರೆ ನೀಡಿವೆ. ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರಾಜ್ಯದ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ಏ.1 ರಿಂದ ಬಿಪಿಎಲ್ ಕಾರ್ಡ್ ದಾರರಿಗೆ ವಿವಿಧ ಧಾನ್ಯ ವಿತರಣೆ

ಬಿಪಿಎಲ್ ಪಡಿತರದಾರರಿಗೆ ಆಹಾರ ಭದ್ರತೆ ಯೋಜನೆಯಡಿ ಅಕ್ಕಿಯ ಜೊತೆಗೆ ಜೋಳ, ಹೆಸರುಬೇಳೆ, ತೊಗರಿ ಹಾಗೂ ರಾಗಿ ವಿತರಿಸಲಾಗುತ್ತದೆ ಎಂಬುದಾಗಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.

ಕೊರೊನಾ ಸಂಕಷ್ಟದ ಕುರಿತು ತುರ್ತು ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಹೇಳಿದ್ದೇನು..?

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ತುರ್ತು ಸಭೆ ನಡೆಸಿದರು.