ಉತ್ತರಪ್ರಭ
ಗದಗ:
ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಹತ್ತಿರ, ಗದಗ ಕಡೆ ಚಲಿಸುತ್ತಿರುವ ಕಾರ್ ಒಂದರ ಟಯರ್ ಬ್ಲಾಸ್ಟ್ ಆಗಿ, ನಿಯಂತ್ರಣ ತಪ್ಪಿದ ಕಾರು ಅದೆ ರಸ್ತೆಯಲ್ಲೆ ಬೈಕ್ ಮೇಲೆ ಕೋಪ್ಪಳ ಕಡೆ ಚಲಿಸುತ್ತರುವ ಶಾಗೋಟಿ ಗ್ರಾಮದ ಎಲ್ಲಪ್ಪ ಗೌಡ ಹಾಗೂ ಲೋಕೆಶ್ ಎಂಬ ಇಬ್ಬರು ಕಾರಿನ ಹೋಡೆತಕ್ಕೆ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಬಸ್ ಬ್ರೇಕ್ ಫೇಲ್ : ಸಮಯ ಪ್ರಜ್ಞೆ ಮೆರೆದ ಚಾಲಕ

ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಘಟನೆ ನಡೆದಿದೆ.

ಓದುವ ಬೆಳಕು : ಸ್ಪರ್ಧಾ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ

ಮುಳಗುಂದ : ಸಮೀಪದ ಚಿಂಚಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಸಹಯೋಗದಲ್ಲಿ ಕಾಂದಬರಿ…

ಲಕ್ಷ್ಮೇಶ್ವರದಲ್ಲಿ ಹತ್ತಿ ಗಿರಣಿಗೆ ಬೆಂಕಿ: ಲಕ್ಷಾಂತರ ರೂ. ಹಾನಿ..!

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿ ಗಿರಣಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ, ಬೆಂಕಿಗೆ ಆಹುತಿಯಾದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಅಪರೂಪದ ಕರಿನಾಗರ ಪ್ರತ್ಯಕ್ಷ, ಕುತೂಹಲ ಮೂಡಿಸೊದ ಕಪ್ಪು ಬಣ್ಣದ ಉರಗ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಹೊರವಲಯದಲ್ಲಿರುವ ಜ್ಞಾನಮುದ್ರಾ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಅಪರೂಪದ…