ಲಕ್ಷ್ಮೇಶ್ವರ : ತಾಲೂಕಿನ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಇವರ ವತಿಯಿಂದ ನಗರದ ಸರಕಾರಿ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಇರುವ ರೋಗಿಗಳಿಗೆ ಹಾಲು ಹಣ್ಣು ಬಿಸ್ಕಿಟ ವಿತರಿಸಿದರು

ನಮ್ಮ ಸಂಸ್ಥೆಯಿಂದ ಗಣರಾಜ್ಯೋತ್ಸವದ ಅಂಗವಾಗಿ ರೋಗಿಗಳಿಗೆ ಹಣ್ಣು ಬಿಸ್ಕಿಟ್ ಹಾಲು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಮುಂದಿನ ದಿನ ಮಾನಗಳಲ್ಲಿ ನಿರ್ಗತಿಕರು, ಬಡವರು,ಅನ್ಯಾಯ ಕೊಳಗಾದ ಜನರಿಗೆ ನಮ್ಮ ಸಂಸ್ಥೆಯಿಂದ ಸಹಾಯ ಮಾಡಲಾ ಗುವುದು, ಒಳ್ಳೆಯ ಕಾರ್ಯಕ್ರಮ ಗಳನ್ನು ನಮ್ಮ ಸಂಸ್ಥೆಯ ಮಾಡಲಿದೆ

ತಾಲೂಕ ಅಧ್ಯಕ್ಷ ಸೋಮಣ್ಣ ಬೆಟಗೇರಿ

ಈ ಸಂದರ್ಭದಲ್ಲಿ ರಾಜ್ಯ ಅರೋಗ್ಯ ಘಟಕ ಕಾರ್ಯದರ್ಶಿ ನಿರಂಜನ ವಾಲಿ, ತಾಲೂಕ ಉಪಾಧ್ಯಕ್ಷ ಪದ್ಮರಾಜ ಪಾಟೀಲ್,ಪ್ರದಾನ ಕಾರ್ಯದರ್ಶಿ ವೀರೇಂದ್ರ ಕಾಳಮ್ಮನವರ ಖಜಾಂಚಿ ಮಲ್ಲನಗೌಡ ಪಾಟೀಲ್, ಪ್ರಕಾಶ ವಾಲಿ,ಮಲ್ಲಿಕಾರ್ಜುನ ದಡ್ದುರ, ಜಗದೀಶ ಈಳಗೇರ,ವೇದವ್ಯಾಸ ಉಮಚಗಿ, ಗಂಗಪ್ಪ ಹೂಗಾರ, ಆರೋಗ್ಯ ಸಮುದಾಯ ಅರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಕಪ್ಪತಗುಡ್ಡಕ್ಕೆ ಬೆಂಕಿ: ಗಿಡ ಮರಗಳು ಸುಟ್ಟು ಭಸ್ಮ

ಉತ್ತರಪ್ರಭ ಸುದ್ದಿಗದಗ: ಗದಗ ಜಿಲ್ಲೆಯಲ್ಲಿರುವ ಕಪ್ಪತ್ತಗುಡ್ಡಕ್ಕೆ ಬೆಂಕಿ ಹಚ್ಚುತ್ತಿರುವುದನ್ನು ಅರಣ್ಯ ತಡೆಯಲು ವಿಫಲವಾಗಿದೆ, ಅರಣ್ಯ ಇಲಾಖೆಯ…

ಪತ್ನಿಯ ಬೆತ್ತಲೆ ಫೋಟೋ ಇಟ್ಟುಕೊಂಡು ಹಣಕ್ಕಾಗಿ ಬೇಡಿಕೆ ಇಟ್ಟ ಪತಿ!

ಪಂಜಾಬ್ : ಹೆಂಡತಿ ಸ್ನಾನ ಮಾಡುತ್ತಿದ್ದ ಫೋಟೋಗಳನ್ನೇ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.

ಗದಗ-ಬೆಟಗೇರಿ ರೈಲ್ವೆ ಹೋರಾಟ ಸಮಿತಿಯಿಂದ ಮನವಿ

ನಗರದ ರೈಲು ನಿಲ್ದಾಣಕ್ಕೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‌ಕುಮಾರ್ ಸಿಂಗ್ ಶುಕ್ರವಾರ ಭೇಟಿ ನೀಡಿ, ನಿಲ್ದಾಣದ ಆವರಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ನರೇಗಲ್ಲ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರಿದ್ದು ಇದರಿಂದ ಬಡ ಹಾಗೂ ಮಧ್ಯಮ ವರ್ಗದವರ ಬದುಕು ಬೀದಿಗೆ ಬರುತ್ತದೆ ಎಂದು ಕರವೇ ಜಿಲ್ಲಾ ಅಧ್ಯಕ್ಷ ಹನಮಂತಪ್ಪ ಎಚ್. ಅಬ್ಬಿಗೇರಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.