ಗ್ಲಾಮರ್ ಲೋಕ ಮುಖ್ಯಸುದ್ದಿ ಕೊರೊನಾ ಮಧ್ಯೆಯೇ ಚಿತ್ರದ ಮುಹೂರ್ತ ಫಿಕ್ಸ್! ಲಾಕ್ ಡೌನ್ ನಿಂದಾಗಿ ಬಿಡುವು ಪಡೆದಿದ್ದ ಸೆನ್ಸಾರ್ ಮಂಡಳಿ ಸದ್ಯ ಮತ್ತೆ ಕೆಲಸ ಆರಂಭಿಸಿದೆ. ಅಲ್ಲದೇ, ಚಿತ್ರರಂಗ ಕೂಡ ತನ್ನ ಕೆಲಸ ಪ್ರಾರಂಭಿಸಿದೆ. June 17, 2020
ಮುಖ್ಯಸುದ್ದಿ ರಾಜ್ಯ ಕೊರೊನಾ: ಒಂದೇ ದಿನ 2,003 ಸಾವು, 10,974 ಹೊಸ ಪ್ರಕರಣ ಕಳೆದ 24 ಗಂಟೆಗಳಲ್ಲಿ ಕೊರೊನಾ ರೋಗಕ್ಕೆ 2,003 ನಾಗರಿಕರು ಬಲಿಯಾಗಿದ್ದು, ಇದೇ ಅವಧಿಯಲ್ಲಿ ಹೊಸದಾಗಿ 10,974 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. June 17, 2020
ಮುಖ್ಯಸುದ್ದಿ ರಾಜ್ಯ ಕೊರೊನಾ ಎಫೆಕ್ಟ್: ಎಂಜನೀಯರಿಂಗ್, ಡಿಪ್ಲೋಮಾ, ಎಂಬಿಎ, ಐಟಿಐ ಉದ್ಯೋಗಿಗಳು ನರೆಗಾ ಕೆಲಸಕ್ಕೆ..! ಉನ್ನತ ಶಿಕ್ಷಣ ಪಡೆದು ತಿಂಗಳಾದರೆ ಸಾಕು ಕೈತುಂಬ ಸಂಬಳ ಎಣಿಸುತ್ತಿದ್ದವರು ಬದುಕಿನ ಅನಿವಾರ್ಯತೆಗೆ ನರೇಗಾ ಕೂಲಿ ಕೆಲಸಕ್ಕೆ ಹೊರಟಿದ್ದಾರೆ. June 17, 2020
ಮುಖ್ಯಸುದ್ದಿ ರಾಷ್ಟ್ರ ಮೋದಿ ಸಭೆಗೆ ಹಾಜರಾಗದ ದೀದಿ! ಕೋಲ್ಕತ್ತಾ: ಕೇಂದ್ರ ಸರ್ಕಾರದ ವಿರುದ್ಧ ಸದಾ ಕಾಲ ಗುಡುಗುತ್ತಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ,… June 16, 2020
ಅಂತರಾಷ್ಟ್ರೀಯ ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ಚೀನಾ ಟೆನ್ಷನ್: ಸೇನಾಧಿಕಾರಿ, ಇಬ್ಬರು ಸೈನಿಕರು ಬಲಿ! ದೆಹಲಿ: ಚೀನಾ ಮತ್ತು ಭಾರತೀಯ ಯೋಧರ ನಡುವಿನ ಮುಖಾಮುಖಿಯಲ್ಲಿ ಲಡಾಖ್ ನ ಗಾಲ್ವಾನ್ ನಲ್ಲಿ ಒಬ್ಬ… June 16, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ರಾಜ್ಯದಲ್ಲಿಂದು 317 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..? ಬೆಂಗಳೂರು: ರಾಜ್ಯದಲ್ಲಿಂದು 317 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7530… June 16, 2020
ಈಗಿನ ಸುದ್ದಿ ಗದಗ ಮುಖ್ಯಸುದ್ದಿ ರಾಜ್ಯ ಗದಗನಲ್ಲಿಂದು 4 ಕೊರೊನಾ ಪಾಸಿಟಿವ್! ಗದಗ: ಜಿಲ್ಲೆಯಲ್ಲಿಂದು ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಪಿ-7386(26 ವರ್ಷ), ಪಿ-7387(11ವರ್ಷ), ಪಿ-7388(3 ವರ್ಷ),… June 16, 2020
ಅಂತರಾಷ್ಟ್ರೀಯ ರಾಷ್ಟ್ರ ಚೀನಾದಲ್ಲಿ ಶುರುವಾಗಿದೆ ಕೊರೊನಾ ಎರಡನೇ ಅಲೆ! ಬೀಜಿಂಗ್: ಚೀನಾದಲ್ಲಿ ಮತ್ತೊಮ್ಮೆ ಕೊರೊನಾ ಅಲೆ ಶುರುವಾಗಿದೆ. ಹುಟ್ಟು ಪಡೆದಿರುವ ಬೀಜಿಂಗ್ ನಲ್ಲಿಯೇ ಸದ್ಯ ಅದರ… June 16, 2020
ಮುಖ್ಯಸುದ್ದಿ ರಾಜ್ಯ ರಾಜ್ಯದಲ್ಲಿ ಲಾಕ್ ಡೌನ್ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು? ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಮತ್ತೊಮ್ಮೆ ಲಾಕ್ ಡೌನ್ ಆಗಬಹುದೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ… June 16, 2020
ಮುಖ್ಯಸುದ್ದಿ ರಾಷ್ಟ್ರ ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ: ರಾಹುಲ್ ಟ್ವೀಟ್! ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಡವಿದೆ ಎಂದು… June 16, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಜ್ಯ ಕೋವಿಡ್ 19 ನಿಯಮ ಉಲ್ಲಂಘನೆ: ಪಿ.ಟಿ. ಪರಮೇಶ್ವರ ನಾಯ್ಕ್ ವಿರುದ್ಧ ದೂರು ದಾಖಲು ಹರಪನಹಳ್ಳಿ: ನಿನ್ನೆಯಷ್ಟೆ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ವಿವಾಹ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ… June 16, 2020
ಈಗಿನ ಸುದ್ದಿ ಮುಖ್ಯಸುದ್ದಿ ರಾಷ್ಟ್ರ ಕೊರೊನಾ ದುಷ್ಪರಿಣಾಮ: ನಗರಗಳ 14 ಕೋಟಿ ಜನರ ಬದುಕು ದುಸ್ತರ ದೆಹಲಿ: ದೇಶಾದ್ಯಂತ ಕೊರೊನಾ ಕಾರಣದಿಂದಾಗಿ ಲಾಕ್ಡೌನ್ ದುಷ್ಪರಿಣಾಮ ನಗರ ಪ್ರದೇಶಗಳಲ್ಲಿ ವಾಸವಾಗಿರುವ ನಾಗರಿಕರ ಮೇಲೆ ಹೆಚ್ಚಾಗಿದೆ.… June 16, 2020