ವಾಷಿಂಗ್ಟನ್ ನಲ್ಲಿ ಗಾಂಧಿ ಪ್ರತಿಮೆ ಧ್ವಂಸ: ಕ್ಷಮೆ ಕೋರಿದ ಅಮೆರಿಕ

ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಮುಂದಿರುವ ಮಹಾತ್ಮ ಗಾಂಧಿ ಮೂರ್ತಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

ಯಾವುದೇ ಕ್ಷಣದಲ್ಲಾದರೂ ವಿಜಯ್ ಮಲ್ಯ ಅರೆಸ್ಟ್!!

ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರಲಾಗುವುದು.

ಎಸ್.ಪಿ.ಬಿ. ಜನ್ಮದಿನ: ಟ್ವೀಟರ್ ನಲ್ಲಿ ಶುಭಾಶಯಗಳ ಸುರಿಮಳೆ

ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸುಮಾರು 40,000ಕ್ಕೂ ಹೆಚ್ಚು ಚಿತ್ರಗೀತೆಗಳನ್ನು ಹಾಡಿರುವ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಮ್ ಅವರಿಗೆ ಇಂದು 73ನೇ ಜನ್ಮದಿನದ ಸಂಭ್ರಮ.

ಕ್ವಾರಂಟೈನ್ ನಲ್ಲಿದ್ದ ಮೂವರು ಪರಾರಿ..!

ಕ್ವಾರೆಂಟೈನಲ್ಲಿದ್ದ ಮೂವರು ಪರಾರಿಯಾದ ಘಟನೆ ಮಸ್ಕಿಯಲ್ಲಿ ನಡೆದಿದೆ. ಇಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ವಾರಂಟೈನ್ ಮಾಡಲಾಗಿದ್ದವರ ಪೈಕಿ ಮೂರು ಜನ ತಪ್ಪಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಗ್ರಾಮ ಪಂಚಾಯತಿಗಳು ಸಭೆ ಹಾಗೂ ಹಣಕಾಸಿನ ವ್ಯವಹಾರ ನಡೆಸುವಂತಿಲ್ಲ

ಈಗಾಗಲೇ ಅವಧಿ ಪೂರ್ಣಗೊಳಿಸಿರುವ ಗ್ರಾಮ ಪಂಚಾಯತಿಗಳು ಹಣಕಾಸಿನ ವ್ಯವಹಾರ ಹಾಗೂ ಸಭೆ ನಡೆಸುವಂತಿಲ್ಲ.

ರಾಜ್ಯದಲ್ಲಿಂದು 267 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 267 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4063 ಕ್ಕೆ ಏರಿಕೆಯಾದಂತಾಗಿದೆ.

ಹೊರರಾಜ್ಯಗಳಿಂದ ಬಂದವರ ಮನೆಗಳ ಸೀಲ್ಡೌನ್ ಗೆ ಚಿಂತನೆ.!

ಹೊರರಾಜ್ಯಗಳಿಂದ ಬಂದಿರುವ ವಲಸಿಗರ ಕಾರಣದಿಂದ ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಅಂತಹ ವಲಸಿಗರ ಮನೆಗಳನ್ನು ಮಾತ್ರ ಸೀಲ್ಡೌನ್ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಸಿಎಂ ಯಡಿಯೂರಪ್ಪ ರಾಜಾಹುಲಿ ಅಂದ್ರು ಆರ್.ಅಶೋಕ

ಚಾಮರಾಜನಗರ:ಹುಲಿಗೆ ಹಿಂದಿನಿಂದ ಆಡಳಿತ ಮಾಡಿ ಗೊತ್ತಿಲ್ಲ. ನೇರ ಆಡಳಿತವೇ ಸಿಎಂ ಯಡಿಯೂರಪ್ಪ ಅವರ ಸ್ವಭಾವ ಹೀಗಾಗಿ ಯಡಿಯೂರಪ್ಪ ರಾಜಾಹುಲಿ ಇದ್ದಂತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ

ಗದಗ: ಮದುಮೇಹ ಮತ್ತು ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದ 44 ವರ್ಷದ ಲಕ್ಕುಂಡಿ ಗ್ರಾಮದ ಪುರುಷ ಗದಗ…

ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ: ಸಿದ್ದರಾಮಯ್ಯ

ಕೊಪ್ಪಳ: ಸಚಿವ ಸೋಮಣ್ಣ ಅವರ ಹೇಳಿಕೆ ಆರ್ಥಿಕತೆಯ ಬಗ್ಗೆ ಅವರಿಗಿರುವ ಅಜ್ಞಾನವನ್ನು ತೋರಿಸುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಶಿಸ್ತಿನಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿತ್ತು. ಈಗ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ರಾಜ್ಯ ಮಾತ್ರವಲ್ಲ ಇಡೀ ದೇಶವೇ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ರಾಜವೀರಮದಕರಿ ನಾಯಕ ಚಿತ್ರಿಕರಣಕ್ಕೆ ಸಿದ್ಧತೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಜ ವೀರಮದಕರಿ ನಾಯಕ ಸಿನಿಮಾ ಮತ್ತೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕೊರೋನಾದಿಂದಾಗಿ ಸಿನಿಮಾ ಚಿತ್ರಿಕರಣ ಅರ್ಧಕ್ಕೇ ಸ್ಥಗಿತಗೊಂಡಿತ್ತು. ಆಗಸ್ಟ್ ಅಷ್ಟೊತ್ತಿಗೆ ಚಿತ್ರಿಕರಣಕ್ಕೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಿಂದ ಚಿತ್ರತಂಡ ಚಿತ್ರಿಕರಣದ ತಯಾರಿ ನಡೆಸಿದೆ. ಕೊರೊನಾ ಕಾರಣದಿಂದ ಹಲವು ಮುಂಜಾಗೃತ ಕ್ರಮಗಳ ಮೂಲಕ ಸರ್ಕಾರ‌ ಚಿತ್ರಿಕರಣಕ್ಕೆ ಅನುಮತಿ ನೀಡಿದರೆ ಚಿತ್ರಿಕರಣ ಆರಂಭಿಸುವ ತಯಾರಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇದ್ದಾರೆ.